ಉಡುಪಿಯಲ್ಲಿ ಗೋವಾ ಲಿಕ್ಕರ್ ಸಮೇತ ಆರೋಪಿಯ ಬಂಧನ :vishwanews24
ಉಡುಪಿ, : ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆಪ್ಟೆಂಬರ್ 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ ದುಬಾರಿ ದರದ ವಿವಿಧ ಬ್ಯಾಂಡ್ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವಿಧಿಸಿದೆ.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…