Featured

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

EXCLUSIVE ಮಾಹಿತಿ

  • ಸಚಿವ ಕೆಎಸ್ ಈಶ್ವರಪ್ಪ ಮೇಲೆ ಉಡುಪಿ ಠಾಣೆಯಲ್ಲಿ ಎಫ್ ಐ ಆರ್ ದಾಖಲು

  • ಕಲಂ 306 ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್ , ರಮೇಶ್ ಮತ್ತಿತರರ ಮೇಲೆ ಕೇಸ್

  • ನಿನ್ನೆ ರಾತ್ರಿ 02:20 ವೇಳೆ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ

  • ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ಅವರಿಂದ ದೂರು

  • ದೂರಿನಲ್ಲಿ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿಸಿರುವ ಸಂತೋಷ ಪಾಟೀಲ್ ಸಹೋದರ

  • ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಮಾಡಿದ್ದ ಸಂತೋಷ್

  • 4 ಕೋಟಿ ವೆಚ್ಚದಲ್ಲಿ ರಸ್ತೆ ಚರಂಡಿ ಫೇವರ್ಸ್ ಜೋಡಣೆ ಕಾಮಗಾರಿ

  • ಈ ಹಣವನ್ನು ಬಿಡುಗಡೆ ಮಾಡಲು ಕಮಿಷನ್ ಗೆ ಡಿಮಾಂಡ್ ಮಾಡಿದ್ದ ಈಶ್ವರಪ್ಪ

  • 40 ಪರ್ಸೆಂಟ್ ಕಮಿಷನ್ ಗಾಗಿ ಸಂತೋಷ್ ಪಾಟೀಲ್ ಅವರಿಗೆ ಬೇಡಿಕೆ ಇಟ್ಟಿದ್ದ ಬಗ್ಗೆ ಮಾಹಿತಿ

  • ಈ ಬಗ್ಗೆ ಪತ್ನಿ ಜಯಾ ಮತ್ತು ಅಣ್ಣನ ಬಳಿ ತಿಳಿಸಿದ್ದ ಸಂತೋಷ್ ಪಾಟೀಲ್

  • ಪತ್ರಿಕಾಗೋಷ್ಠಿ ನಡೆಸಿ ತನ್ನ ಜೀವಕ್ಕೇನಾದರೂ ಅಪಾಯವಾದರೆ ನೀವೇ ಕಾರಣ ಎಂದು ಹೇಳಿದ್ದ ಸಂತೋಷ್ ಪಾಟೀಲ್

  • ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಮನವಿ ನೀಡಿದ್ದ ಸಂತೋಷ್

  • ಇದರಿಂದ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

  • ಇದಕ್ಕೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ದೂರು

 

         ಬಸಂತೋಷ ಪಾಟೀಲ್ ಕುಟುಂಬಿಕರು
Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

15 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago