Featured

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

ಉಡುಪಿಯಲ್ಲಿ ದಾಖಲಾಯಿತು ಕಮಿಷನ್ ಆಸೆಯ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ FIR : vishwanews24

EXCLUSIVE ಮಾಹಿತಿ

  • ಸಚಿವ ಕೆಎಸ್ ಈಶ್ವರಪ್ಪ ಮೇಲೆ ಉಡುಪಿ ಠಾಣೆಯಲ್ಲಿ ಎಫ್ ಐ ಆರ್ ದಾಖಲು

  • ಕಲಂ 306 ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್ , ರಮೇಶ್ ಮತ್ತಿತರರ ಮೇಲೆ ಕೇಸ್

  • ನಿನ್ನೆ ರಾತ್ರಿ 02:20 ವೇಳೆ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ

  • ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ಅವರಿಂದ ದೂರು

  • ದೂರಿನಲ್ಲಿ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿಸಿರುವ ಸಂತೋಷ ಪಾಟೀಲ್ ಸಹೋದರ

  • ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಮಾಡಿದ್ದ ಸಂತೋಷ್

  • 4 ಕೋಟಿ ವೆಚ್ಚದಲ್ಲಿ ರಸ್ತೆ ಚರಂಡಿ ಫೇವರ್ಸ್ ಜೋಡಣೆ ಕಾಮಗಾರಿ

  • ಈ ಹಣವನ್ನು ಬಿಡುಗಡೆ ಮಾಡಲು ಕಮಿಷನ್ ಗೆ ಡಿಮಾಂಡ್ ಮಾಡಿದ್ದ ಈಶ್ವರಪ್ಪ

  • 40 ಪರ್ಸೆಂಟ್ ಕಮಿಷನ್ ಗಾಗಿ ಸಂತೋಷ್ ಪಾಟೀಲ್ ಅವರಿಗೆ ಬೇಡಿಕೆ ಇಟ್ಟಿದ್ದ ಬಗ್ಗೆ ಮಾಹಿತಿ

  • ಈ ಬಗ್ಗೆ ಪತ್ನಿ ಜಯಾ ಮತ್ತು ಅಣ್ಣನ ಬಳಿ ತಿಳಿಸಿದ್ದ ಸಂತೋಷ್ ಪಾಟೀಲ್

  • ಪತ್ರಿಕಾಗೋಷ್ಠಿ ನಡೆಸಿ ತನ್ನ ಜೀವಕ್ಕೇನಾದರೂ ಅಪಾಯವಾದರೆ ನೀವೇ ಕಾರಣ ಎಂದು ಹೇಳಿದ್ದ ಸಂತೋಷ್ ಪಾಟೀಲ್

  • ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಮನವಿ ನೀಡಿದ್ದ ಸಂತೋಷ್

  • ಇದರಿಂದ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

  • ಇದಕ್ಕೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ದೂರು

 

         ಬಸಂತೋಷ ಪಾಟೀಲ್ ಕುಟುಂಬಿಕರು
Vishwa News 24

Recent Posts

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ – vishwanews24

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…

8 hours ago

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ – vishwanews24

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…

8 hours ago

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

9 hours ago

ಸದ್ಯಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ – vishwanews24

ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…

9 hours ago

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – vishwanews24

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…

9 hours ago

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…

12 hours ago