ಉಡುಪಿ :ಕಳೆದ ವರ್ಷ ಉಡುಪಿಯ ಪ್ರಸಿದ್ಧ ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಪೇಜಾವರ ಶ್ರೀಗಳ ಈ ನಡೆಯು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಈ ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟವನ್ನೇರ್ಪಡಿಸಲು ಸಿದ್ಧತೆ ನಡೆಸಿದ್ದು, ಉಡುಪಿಯಲ್ಲಿರುವ ಗೋವಿಂದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲು ತಯಾರಿ ನಡೆಸಲಾಗಿತ್ತು. ಆದರೆ ಇದೀಗ ಇಫ್ತಾರ್ ಕೂಟವನ್ನು ರದ್ದು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಬಾರಿ ಇಫ್ತಾರ್ ಕೂಟ ನಡೆಸಿದ್ದ ಸಂದರ್ಭದಲ್ಲಿ ಶ್ರೀರಾಮಸೇನೆ ಸೇರಿದಂತೆ ಹಲವು ಸಂಘಟನೆಗಳು ಇದರ ವಿರುದ್ಧವಾಗಿ ಪ್ರತಿಭಟನೆ ನಡೆಸಿದ್ದರು. ಇದೀಗ ಸಂಘಟನೆಗಳು ಸೇರಿದಂತೆ ಹಲವರಿಂದ ಒತ್ತಡಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಇಫ್ತಾರ್ ಕೂಟವನ್ನು ರದ್ದುಗೊಳಿಸಲಾಗಿದೆ ಎಂದು ಪೇಜಾವರ ಸ್ವಾಮೀಜಿ ಬ್ಲಡ್ ಡೊನೇಟಿಂಗ್ ತಂಡದ ಅನ್ಸಾರ್ ಅಹ್ಮದ್ ಹಾಗೂ ಆರೀಫ್ ದೊಡ್ಡಣಗುಡ್ಡೆ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…