ಉಡುಪಿಯಲ್ಲಿ ಮತ್ತೆ ಸುದ್ದಿಯಲ್ಲಿದೆ “ವಿಕ್ಕಿ ಮೊಬೈಲ್ಸ್”-ATM ಕಾರ್ಡ್ EMI ಸೌಲಭ್ಯದಲ್ಲಿ -Vishwanews24

ಉಡುಪಿ: ಕರಾವಳಿ ಕರ್ನಾಟಕದ ಅತೀ ದೊಡ್ಡ ಮಲ್ಟಿ ಬ್ಯಾಂಡ್ ಮೊಬೈಲ್ ಮಳಿಗೆ ವಿಕ್ಕಿ ಮೊಬೈಲ್ ಇದೀಗ ಮತ್ತೆ ಸುದ್ದಿಯಲ್ಲಿದೆ.

ಉಡುಪಿಯ ಪ್ರತಿಷ್ಠಿತ ಮೊಬೈಲ್ ಸಂಸ್ಥೆಯಾದ ವಿಕ್ಕಿ ಮೊಬೈಲ್ನಲ್ಲಿ ಗ್ರಾಹಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಜನರಿಗೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.

ವಿಶೇಷವಾಗಿ ಉಡುಪಿಯಲ್ಲಿ ಇದೇ ಮೊಟ್ಟಮೊದಲ ಬಾರಿಗೆ ನಿಮ್ಮ ATM ಕಾರ್ಡ್ ಮೂಲಕ EMI ಸೌಲಭ್ಯವನ್ನು ಒದಗಿಸುತ್ತದೆ ಕೇವಲ 999 EMI ಪಾವತಿಸುವ ಮೂಲಕ ನಿಮ್ಮ ನೆಚ್ಚಿನ ಮೊಬೈಲನ್ನು ಪಡೆದುಕೊಂಡು ಹೋಗಬಹುದು .

ಒಂದು ಕಂತು ಇಎಂಐ ಕ್ಯಾಶ್ಬ್ಯಾಕ್ ಆಗಿ ಕೂಡ ನೀಡುತ್ತದೆ ಪ್ರತಿಷ್ಠಿತ ಬ್ರಾಂಡ್ ಗಳ ಮೊಬೈಲ್ ಖರೀದಿಗೆ ಹತ್ತು ಪರ್ಸೆಂಟ್ ಕ್ಯಾಶ್ಬ್ಯಾಕ್ ಆಫರ್ ಕೂಡ ನೀಡುತ್ತಿದೆ .

ಮೊಬೈಲ್ ಸ್ಕ್ರೀನ್ ರೆಪ್ಲೇಸ್ಮೆಂಟ್ ಹಾಗೂ ಪ್ರತಿ ಖರೀದಿಗೂ ಉಚಿತ ಉಡುಗೊರೆಯನ್ನು ನೀಡುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೂಡಲೇ ಉಡುಪಿ ವಿಕ್ಕಿಮೊಬೈಲ್ ಸಂಪರ್ಕಿಸಿ.

OPP:Kediyoor Hotel Baliga tower udupi
Mob:9886834279
9743490364

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago