ಉಡುಪಿಯಲ್ಲಿ ಮತ್ತೆ ಸುದ್ದಿಯಲ್ಲಿದೆ “ವಿಕ್ಕಿ ಮೊಬೈಲ್ಸ್”-ATM ಕಾರ್ಡ್ EMI ಸೌಲಭ್ಯದಲ್ಲಿ -Vishwanews24

ಉಡುಪಿ: ಕರಾವಳಿ ಕರ್ನಾಟಕದ ಅತೀ ದೊಡ್ಡ ಮಲ್ಟಿ ಬ್ಯಾಂಡ್ ಮೊಬೈಲ್ ಮಳಿಗೆ ವಿಕ್ಕಿ ಮೊಬೈಲ್ ಇದೀಗ ಮತ್ತೆ ಸುದ್ದಿಯಲ್ಲಿದೆ.

ಉಡುಪಿಯ ಪ್ರತಿಷ್ಠಿತ ಮೊಬೈಲ್ ಸಂಸ್ಥೆಯಾದ ವಿಕ್ಕಿ ಮೊಬೈಲ್ನಲ್ಲಿ ಗ್ರಾಹಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಜನರಿಗೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.

ವಿಶೇಷವಾಗಿ ಉಡುಪಿಯಲ್ಲಿ ಇದೇ ಮೊಟ್ಟಮೊದಲ ಬಾರಿಗೆ ನಿಮ್ಮ ATM ಕಾರ್ಡ್ ಮೂಲಕ EMI ಸೌಲಭ್ಯವನ್ನು ಒದಗಿಸುತ್ತದೆ ಕೇವಲ 999 EMI ಪಾವತಿಸುವ ಮೂಲಕ ನಿಮ್ಮ ನೆಚ್ಚಿನ ಮೊಬೈಲನ್ನು ಪಡೆದುಕೊಂಡು ಹೋಗಬಹುದು .

ಒಂದು ಕಂತು ಇಎಂಐ ಕ್ಯಾಶ್ಬ್ಯಾಕ್ ಆಗಿ ಕೂಡ ನೀಡುತ್ತದೆ ಪ್ರತಿಷ್ಠಿತ ಬ್ರಾಂಡ್ ಗಳ ಮೊಬೈಲ್ ಖರೀದಿಗೆ ಹತ್ತು ಪರ್ಸೆಂಟ್ ಕ್ಯಾಶ್ಬ್ಯಾಕ್ ಆಫರ್ ಕೂಡ ನೀಡುತ್ತಿದೆ .

ಮೊಬೈಲ್ ಸ್ಕ್ರೀನ್ ರೆಪ್ಲೇಸ್ಮೆಂಟ್ ಹಾಗೂ ಪ್ರತಿ ಖರೀದಿಗೂ ಉಚಿತ ಉಡುಗೊರೆಯನ್ನು ನೀಡುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೂಡಲೇ ಉಡುಪಿ ವಿಕ್ಕಿಮೊಬೈಲ್ ಸಂಪರ್ಕಿಸಿ.

OPP:Kediyoor Hotel Baliga tower udupi
Mob:9886834279
9743490364

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

32 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

45 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

1 hour ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

2 hours ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago