ಉಡುಪಿಯಲ್ಲಿ ಮತ್ತೆ ಸುದ್ದಿಯಲ್ಲಿದೆ “ವಿಕ್ಕಿ ಮೊಬೈಲ್ಸ್”-ATM ಕಾರ್ಡ್ EMI ಸೌಲಭ್ಯದಲ್ಲಿ -Vishwanews24

ಉಡುಪಿ: ಕರಾವಳಿ ಕರ್ನಾಟಕದ ಅತೀ ದೊಡ್ಡ ಮಲ್ಟಿ ಬ್ಯಾಂಡ್ ಮೊಬೈಲ್ ಮಳಿಗೆ ವಿಕ್ಕಿ ಮೊಬೈಲ್ ಇದೀಗ ಮತ್ತೆ ಸುದ್ದಿಯಲ್ಲಿದೆ.

ಉಡುಪಿಯ ಪ್ರತಿಷ್ಠಿತ ಮೊಬೈಲ್ ಸಂಸ್ಥೆಯಾದ ವಿಕ್ಕಿ ಮೊಬೈಲ್ನಲ್ಲಿ ಗ್ರಾಹಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಜನರಿಗೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.

ವಿಶೇಷವಾಗಿ ಉಡುಪಿಯಲ್ಲಿ ಇದೇ ಮೊಟ್ಟಮೊದಲ ಬಾರಿಗೆ ನಿಮ್ಮ ATM ಕಾರ್ಡ್ ಮೂಲಕ EMI ಸೌಲಭ್ಯವನ್ನು ಒದಗಿಸುತ್ತದೆ ಕೇವಲ 999 EMI ಪಾವತಿಸುವ ಮೂಲಕ ನಿಮ್ಮ ನೆಚ್ಚಿನ ಮೊಬೈಲನ್ನು ಪಡೆದುಕೊಂಡು ಹೋಗಬಹುದು .

ಒಂದು ಕಂತು ಇಎಂಐ ಕ್ಯಾಶ್ಬ್ಯಾಕ್ ಆಗಿ ಕೂಡ ನೀಡುತ್ತದೆ ಪ್ರತಿಷ್ಠಿತ ಬ್ರಾಂಡ್ ಗಳ ಮೊಬೈಲ್ ಖರೀದಿಗೆ ಹತ್ತು ಪರ್ಸೆಂಟ್ ಕ್ಯಾಶ್ಬ್ಯಾಕ್ ಆಫರ್ ಕೂಡ ನೀಡುತ್ತಿದೆ .

ಮೊಬೈಲ್ ಸ್ಕ್ರೀನ್ ರೆಪ್ಲೇಸ್ಮೆಂಟ್ ಹಾಗೂ ಪ್ರತಿ ಖರೀದಿಗೂ ಉಚಿತ ಉಡುಗೊರೆಯನ್ನು ನೀಡುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೂಡಲೇ ಉಡುಪಿ ವಿಕ್ಕಿಮೊಬೈಲ್ ಸಂಪರ್ಕಿಸಿ.

OPP:Kediyoor Hotel Baliga tower udupi
Mob:9886834279
9743490364

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago