Featured

ಉಡುಪಿಯಲ್ಲಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಿರ್ದೇಶಕ: ಮನನೊಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿಯ ಮನವೊಲಿಕೆ :Vishwanes24

BIG BREAKING NEWS

ಉಡುಪಿಯಲ್ಲಿ

ಯಕ್ಷಗಾನ ಕೇಂದ್ರದ

ವಿದ್ಯಾರ್ಥಿಗೆ ಆತ್ಮಹತ್ಯೆಗೆ

ಪ್ರಚೋದನೆ ನೀಡಿದ

ನಿರ್ದೇಶಕ: ಮನನೊಂದು

ಡೆತ್ ನೋಟ್ ಬರೆದಿಟ್ಟ

ವಿದ್ಯಾರ್ಥಿಯ ಮನವೊಲಿಕೆ

  • ಯಕ್ಷಗಾನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ
  • ಡೆತ್ ನೋಟ್ ಬರೆದಿಟ್ಟ ಕೇಂದ್ರದ ವಿದ್ಯಾರ್ಥಿ
  • ಮಾಹಿತಿ ತಿಳಿದು ನೊಂದ ವಿದ್ಯಾರ್ಥಿಗೆ ಬುದ್ಧಿವಾದ ಹೇಳಿದ ಹಿತೈಷಿಗಳು
  • ಉಡುಪಿಯ ಇಂದ್ರಾಳಿಯಲ್ಲಿ ಕಾರ್ಯಾಚರಿಸುತ್ತಿರುವ ಯಕ್ಷಗಾನ ಕೇಂದ್ರ
  • ಅನುಚಿತ ವರ್ತನೆ ಎಂಬ ಕುಂಟು ನೆಪವೊಡ್ಡಿ ವಿದ್ಯಾರ್ಥಿಗೆ ನೋಟಿಸ್ ನೀಡಿದ ಕೇಂದ್ರದ ನಿರ್ದೇಶಕ
  • ಕೇಂದ್ರದ ನಿರ್ದೇಶಕ  ವಿರುದ್ಧ ವಿದ್ಯಾರ್ಥಿಯ ಆಕ್ರೋಶ
  • ಯಕ್ಷಗಾನ ಕಲಿಕೆಯ ಜೊತೆ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ
  • ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿರುವಾಗಲೇ ಕೇಂದ್ರ ಬಿಟ್ಟು ಹೋಗುವಂತೆ ಸೂಚಿಸಿದ ನಿರ್ದೇಶಕ
  • ನಿರ್ದೇಶಕರ ಸೂಚನೆಯಿಂದ ವಿದ್ಯಾಭ್ಯಾಸ ಮೊಟಕುಗಳ್ಳುವ ಆತಂಕದಲ್ಲಿ ವಿದ್ಯಾರ್ಥಿ
  • ಇದೇ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದ ವಿದ್ಯಾರ್ಥಿ
  • ಆಡಳಿತ ಮಂಡಳಿ ಪ್ರಮುಖರ ಮಧ್ಯಸ್ಥಿಕೆಯಿಂದ ಮತ್ತೆ ಕೇಂದ್ರಕ್ಕೆ ಮರಳಿದ ವಿದ್ಯಾರ್ಥಿ
  • ಇತ್ತೀಚಿನ ದಿನಗಳಲ್ಲಿ ಯಕ್ಷಗಾನ ಕೇಂದ್ರದ ವಿರುದ್ಧ ಪದೇ ಪದೇ ಕೇಳಿ ಬರುತ್ತಿರುವ ಕಿರುಕುಳ ಆರೋಪ
  • ಬಡ ,ಹಿಂದುಳಿದ, ಅನಾಥ ಮತ್ತು ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಉಚಿತ ಯಕ್ಷಗಾನ ಪಡೆಯುವ ಕೇಂದ್ರ
  • ಪ್ರಾಂಶುಪಾಲರಾಗಿದ್ದ ಸಂಜೀವ ಸುವರ್ಣ ರಾಜೀನಾಮೆಯ ನಂತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಿರುಕುಳ
  • ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದ ಸಂಜೀವ ಸುವರ್ಣ
  • ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಬನ್ನಂಜೆ ಸಂಜೀವ ಸುವರ್ಣ
Vishwa News 24

Recent Posts

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

56 minutes ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

1 hour ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

2 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago