Featured

ಉಡುಪಿಯಲ್ಲಿ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಿರ್ದೇಶಕ: ಮನನೊಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿಯ ಮನವೊಲಿಕೆ :Vishwanes24

BIG BREAKING NEWS

ಉಡುಪಿಯಲ್ಲಿ

ಯಕ್ಷಗಾನ ಕೇಂದ್ರದ

ವಿದ್ಯಾರ್ಥಿಗೆ ಆತ್ಮಹತ್ಯೆಗೆ

ಪ್ರಚೋದನೆ ನೀಡಿದ

ನಿರ್ದೇಶಕ: ಮನನೊಂದು

ಡೆತ್ ನೋಟ್ ಬರೆದಿಟ್ಟ

ವಿದ್ಯಾರ್ಥಿಯ ಮನವೊಲಿಕೆ

  • ಯಕ್ಷಗಾನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ
  • ಡೆತ್ ನೋಟ್ ಬರೆದಿಟ್ಟ ಕೇಂದ್ರದ ವಿದ್ಯಾರ್ಥಿ
  • ಮಾಹಿತಿ ತಿಳಿದು ನೊಂದ ವಿದ್ಯಾರ್ಥಿಗೆ ಬುದ್ಧಿವಾದ ಹೇಳಿದ ಹಿತೈಷಿಗಳು
  • ಉಡುಪಿಯ ಇಂದ್ರಾಳಿಯಲ್ಲಿ ಕಾರ್ಯಾಚರಿಸುತ್ತಿರುವ ಯಕ್ಷಗಾನ ಕೇಂದ್ರ
  • ಅನುಚಿತ ವರ್ತನೆ ಎಂಬ ಕುಂಟು ನೆಪವೊಡ್ಡಿ ವಿದ್ಯಾರ್ಥಿಗೆ ನೋಟಿಸ್ ನೀಡಿದ ಕೇಂದ್ರದ ನಿರ್ದೇಶಕ
  • ಕೇಂದ್ರದ ನಿರ್ದೇಶಕ  ವಿರುದ್ಧ ವಿದ್ಯಾರ್ಥಿಯ ಆಕ್ರೋಶ
  • ಯಕ್ಷಗಾನ ಕಲಿಕೆಯ ಜೊತೆ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ
  • ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿರುವಾಗಲೇ ಕೇಂದ್ರ ಬಿಟ್ಟು ಹೋಗುವಂತೆ ಸೂಚಿಸಿದ ನಿರ್ದೇಶಕ
  • ನಿರ್ದೇಶಕರ ಸೂಚನೆಯಿಂದ ವಿದ್ಯಾಭ್ಯಾಸ ಮೊಟಕುಗಳ್ಳುವ ಆತಂಕದಲ್ಲಿ ವಿದ್ಯಾರ್ಥಿ
  • ಇದೇ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದ ವಿದ್ಯಾರ್ಥಿ
  • ಆಡಳಿತ ಮಂಡಳಿ ಪ್ರಮುಖರ ಮಧ್ಯಸ್ಥಿಕೆಯಿಂದ ಮತ್ತೆ ಕೇಂದ್ರಕ್ಕೆ ಮರಳಿದ ವಿದ್ಯಾರ್ಥಿ
  • ಇತ್ತೀಚಿನ ದಿನಗಳಲ್ಲಿ ಯಕ್ಷಗಾನ ಕೇಂದ್ರದ ವಿರುದ್ಧ ಪದೇ ಪದೇ ಕೇಳಿ ಬರುತ್ತಿರುವ ಕಿರುಕುಳ ಆರೋಪ
  • ಬಡ ,ಹಿಂದುಳಿದ, ಅನಾಥ ಮತ್ತು ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಉಚಿತ ಯಕ್ಷಗಾನ ಪಡೆಯುವ ಕೇಂದ್ರ
  • ಪ್ರಾಂಶುಪಾಲರಾಗಿದ್ದ ಸಂಜೀವ ಸುವರ್ಣ ರಾಜೀನಾಮೆಯ ನಂತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಿರುಕುಳ
  • ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದ ಸಂಜೀವ ಸುವರ್ಣ
  • ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಬನ್ನಂಜೆ ಸಂಜೀವ ಸುವರ್ಣ
Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

30 minutes ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

38 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

53 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

1 hour ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

1 hour ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

3 hours ago