Featured

ಉಡುಪಿಯಲ್ಲಿ ರಾಜ್ಯಮಟ್ಟದ ‘ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ’ ಛಾಯಾಚಿತ್ರ ಸ್ಪರ್ಧೆ – Vishwanews24

ಉಡುಪಿಯಲ್ಲಿ ರಾಜ್ಯಮಟ್ಟದ ‘ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ’ ಛಾಯಾಚಿತ್ರ ಸ್ಪರ್ಧೆ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ” ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ.

ಬಹುಮಾನಿತರಿಗೆ ಪ್ರಥಮ 10,000.00, ದ್ವಿತೀಯ 5,000.00, ತ್ರಿತೀಯ 3,000.00 ಹಾಗು 5 ಸಮಾಧಾನಕರ ಬಹುಮಾನಗಳು, ಆಕರ್ಷಕ ಸ್ಮರಣಿಕೆ, ವಿಶೇಷ ಉಡುಗೊರೆಗಳು ಇರಲಿದೆ.

ಸ್ಪರ್ಧೆಯ ನಿಯಮಗಳು:

  • ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು.
  • ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4MB ಗಿಂತ ಹೆಚ್ಚು ಮೀರಬಾರದು.
  • ಮೊಬೈಲ್‌ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಪೋಟೋಶಾಪ್‌ನಲ್ಲಿ ತಿರುಚಲಾದ ಮತ್ತು ವಾಟರ್‌ ಮಾರ್ಕ್‌ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
  • ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.
  • ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ. ಇಮೇಲ್‌ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
  • ತೀರ್ಪುಗಾರರ ತೀರ್ಮಾನವೇ ಅಂತಿಮ. ಉಡುಪಿಯ ರಥಬೀದಿಯಲ್ಲಿ ನಡೆಯುವ ವಿಟ್ಟಪಿಂಡಿಯ ದಿನದಂದು(20-08-2022) ಸೆರೆಹಿಡಿದ ಛಾಯಾಚಿತ್ರಗಳು ಮಾತ್ರ.
  • ನೋಂದಾಯಿಸಲು ಕೊನೆಯ ದಿನಾಂಕ 17-08-2022.ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್‌ ಮತ್ತು ಒಂದು ಕ್ಯಾಪ್‌ ಉಚಿತ.
  • ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 31.08.2022ರಂದು ಪ್ರಕಟಿಸಲಾಗುವುದು. ಫಲಿತಾಂಶವನ್ನು ದಿನಾಂಕ 09.09.2022ರಂದು ಪ್ರಕಟಿಸಲಾಗುವುದು.
  • ಟಿ-ಶರ್ಟ್‌ ಧರಿಸಿಯೇ ಛಾಯಾಗ್ರಹಣವನ್ನು ಮಾಡತಕ್ಕದ್ದು.
  • ಸ್ಪರ್ಧೆಗೆ ಬಂದ ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತದೆ.
  • ಛಾಯಾಚಿತ್ರಗಳನ್ನು ಕಳಿಸ ಬೇಕಾದ ಇಮೈಲ್ : http://salonskpa@gmail.com.
  • ಸಂಪರ್ಕ: 72041 46368, 972 52363, 99646 68304. 99004 07474
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago