Featured

ಉಡುಪಿಯಲ್ಲಿ ರಾಜ್ಯಮಟ್ಟದ ‘ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ’ ಛಾಯಾಚಿತ್ರ ಸ್ಪರ್ಧೆ – Vishwanews24

ಉಡುಪಿಯಲ್ಲಿ ರಾಜ್ಯಮಟ್ಟದ ‘ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ’ ಛಾಯಾಚಿತ್ರ ಸ್ಪರ್ಧೆ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ “ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ” ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಿದೆ.

ಬಹುಮಾನಿತರಿಗೆ ಪ್ರಥಮ 10,000.00, ದ್ವಿತೀಯ 5,000.00, ತ್ರಿತೀಯ 3,000.00 ಹಾಗು 5 ಸಮಾಧಾನಕರ ಬಹುಮಾನಗಳು, ಆಕರ್ಷಕ ಸ್ಮರಣಿಕೆ, ವಿಶೇಷ ಉಡುಗೊರೆಗಳು ಇರಲಿದೆ.

ಸ್ಪರ್ಧೆಯ ನಿಯಮಗಳು:

  • ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು.
  • ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4MB ಗಿಂತ ಹೆಚ್ಚು ಮೀರಬಾರದು.
  • ಮೊಬೈಲ್‌ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ. ಪೋಟೋಶಾಪ್‌ನಲ್ಲಿ ತಿರುಚಲಾದ ಮತ್ತು ವಾಟರ್‌ ಮಾರ್ಕ್‌ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
  • ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.
  • ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ. ಇಮೇಲ್‌ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
  • ತೀರ್ಪುಗಾರರ ತೀರ್ಮಾನವೇ ಅಂತಿಮ. ಉಡುಪಿಯ ರಥಬೀದಿಯಲ್ಲಿ ನಡೆಯುವ ವಿಟ್ಟಪಿಂಡಿಯ ದಿನದಂದು(20-08-2022) ಸೆರೆಹಿಡಿದ ಛಾಯಾಚಿತ್ರಗಳು ಮಾತ್ರ.
  • ನೋಂದಾಯಿಸಲು ಕೊನೆಯ ದಿನಾಂಕ 17-08-2022.ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್‌ ಮತ್ತು ಒಂದು ಕ್ಯಾಪ್‌ ಉಚಿತ.
  • ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 31.08.2022ರಂದು ಪ್ರಕಟಿಸಲಾಗುವುದು. ಫಲಿತಾಂಶವನ್ನು ದಿನಾಂಕ 09.09.2022ರಂದು ಪ್ರಕಟಿಸಲಾಗುವುದು.
  • ಟಿ-ಶರ್ಟ್‌ ಧರಿಸಿಯೇ ಛಾಯಾಗ್ರಹಣವನ್ನು ಮಾಡತಕ್ಕದ್ದು.
  • ಸ್ಪರ್ಧೆಗೆ ಬಂದ ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತದೆ.
  • ಛಾಯಾಚಿತ್ರಗಳನ್ನು ಕಳಿಸ ಬೇಕಾದ ಇಮೈಲ್ : http://salonskpa@gmail.com.
  • ಸಂಪರ್ಕ: 72041 46368, 972 52363, 99646 68304. 99004 07474
Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

12 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

12 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

12 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

13 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

14 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

14 hours ago