ಉಡುಪಿ: ಉಡುಪಿ ಸಂಸ್ಕೃತ ಕಾಲೇಜು ಬಳಿ ಬುಧವಾರ ಸಾಯಂಕಾಲ ದುಷ್ಕೃತ್ಯಕ್ಕೆ ಹೊಂಚುಹಾಕಿದ್ದ ವ್ಯಕ್ತಿ ಹಾಗೂ ರಾತ್ರಿ ಮಲ್ಪೆಯಲ್ಲಿ ಬೋಟ್ನಲ್ಲಿ ಸಂಶಯಾತ್ಮಕವಾಗಿ ಸಂಚರಿಸುತ್ತಿದ್ದ 6 ಮಂದಿಯನ್ನು ಬಂಧಿಸುವ ಮೂಲಕ ಪೊಲೀಸರು ಜಿಲ್ಲೆಯಲ್ಲಿ ನಡೆಯುತ್ತಿದ್ದ ದೊಡ್ಡ ಸಂಚನ್ನು ವಿಫಲಗೊಳಿಸಿ¨ªಾರೆ!
ಆದರೆ ಇವರೆಲ್ಲ ನೈಜ ಉಗ್ರರಲ್ಲ…! ಪೊಲೀಸರು. ಇದು ಭಾರತೀಯ ನೌಕಾಪಡೆ, ಭಾರತೀಯ ತಟರಕ್ಷಣಾ ಪಡೆ, ಕರಾವಳಿ ಕಾವಲು ಪಡೆ, ಜಿಲ್ಲಾ ಪೊಲೀಸ್, ಜಿಲ್ಲಾಡಳಿತ, ಬಂದರು ಮತ್ತು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕಸ್ಟಮ್ಸ್ ಹಾಗೂ ಇತರ ಇಲಾಖೆಗಳು ಜಂಟಿಯಾಗಿ ನ. 6 ಮತ್ತು 7ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವ ಸಾಗರ ಕವಚ ಅಣಕು ಕಾರ್ಯಾಚರಣೆ.
ಕಾರ್ಯಾಚರಣೆಯಲ್ಲಿ 200ಕ್ಕೂ ಅಧಿಕ ಪೊಲೀಸ್ ಸಿಬಂದಿ, 27 ಮಂದಿ ಅಧಿಕಾರಿಗಳು ಭಾಗವಹಿಸಿದ್ದು, 15 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಪಾಳಿಯಲ್ಲಿ 36 ಗಂಟೆ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಸ್ಫೋಟಕವಸ್ತುಗಳು ಕಂಡುಬಂದರೆ ನಿಷ್ಕ್ರಿಯಗೊಳಿಸಲು ಡಿಆರ್ನಿಂದ 2 ತಂಡ ರಚಿಸಲಾಗಿದ್ದು, ಉಡುಪಿ ಮತ್ತು ಕುಂದಾಪುರದಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…