ಉಡುಪಿ : ಬಾಲಕಿಯೊಬ್ಬಳು ಧಿಡೀರ್ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸುಶ್ಮಿತ ನಾಪತ್ತೆಯಾದ ಬಾಲಕಿ. ಮೂಲತಃ ಕೊಪ್ಪಳ ಜಿಲ್ಲೆ ಪುಷ್ಟಗಿ ತಾಲೂಕಿನ ನಿವಾಸಿಯಾದ ಈಕೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಟಿಎಂಎಪೈ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಯನ್ನು ಆಕೆ ತಾಯಿ ಲಕ್ಷ್ಮಿ ಕಲ್ಯಾಣಪುರದಲ್ಲಿರುವ ಪ್ಲಾನೆಟ್ ಮಾರ್ಸ್ ಫೌಂಡೇಶನ್ ಎಂಬ ಆಶ್ರಮದಲ್ಲಿ ಸೇರಿಸಿ ಹೋಗಿದ್ದರು.
ಎಂದಿನಂತೆ ಶಾಲೆಗೆ ಹೋಗಿ ಆಶ್ರಮಕ್ಕೆ ಬರುತ್ತಿದ್ದ ಸುಶ್ಮಿತ ಎಂಬಾಕೆ ಇದೇ ಜೂನ್19ರಂದು ರಾತ್ರಿ ಊಟ ಮಾಡಿ ಮಲಗಿದ್ದವಳು ಮರುದಿನ ಬೆಳಿಗ್ಗೆ ಕಾಣೆಯಾಗಿದ್ದಾಳೆ.
ಪೋಷಕರು ಆಶ್ರಮದ ಮೇಲೆಯೇ ಶಂಕೆ ವ್ಯಕ್ತಪಡಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಆಶ್ರಮದ ಮುಖ್ಯಸ್ಥರು ಮಾತ್ರ ಆಕೆ ಯಾರಿಗೂ ತಿಳಿಯದೆ ರಾತ್ರೋ ರಾತ್ರಿ ಆಶ್ರಮ ಬಿಟ್ಟು ಹೋಗಿದ್ದಾಳೆ. ಈ ಬಗ್ಗೆ ಆಕೆ ಆಶ್ರಮದಿಂದ ಒಬ್ಬಳೇ ಹೊರಗೆ ಹೋಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಲ್ಪೆ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಇಷ್ಟೇ ಅಲ್ಲದೆ ಬಾಲಕಿಯನ್ನು ಯಾರಾದರೂ ಅಪಹರಿಸಿದ್ದಾರಾ ಎಂಬ ಶಂಕೆಯೂ ಪೋಷಕರಿಂದ ವ್ಯಕ್ತವಾಗಿದೆ. ಈ ನಿಟ್ಟಿನಲ್ಲೂ ತನಿಖೆ ಮುಂದುವರೆದಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…