Featured

ಉಡುಪಿಯಲ್ಲೂ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ದಂಧೆ ನಡೆಯುತ್ತಿದೆ : ಮಾಜಿ ಸಚಿವ ಸೊರಕೆ – Vishwanews24

ಉಡುಪಿಯಲ್ಲೂ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ದಂಧೆ ನಡೆಯುತ್ತಿದೆ : ಮಾಜಿ ಸಚಿವ ಸೊರಕೆ

  • ಲಾಡ್ಜ್ ಆವರಣಕ್ಕೆ ಬಂದ ಮಾಜಿ ಸಚಿವ ವಿನಯಕುಮಾರ ಸೊರಕೆ

  • ಸಂತೋಷ್ ಕುಟುಂಬವನ್ನು ಭೇಟಿಯಾಗಲು ಬಂದ ಮಾಜಿ ಸಚಿವ

  • ಪಂಚನಾಮೆ ಪ್ರಗತಿಯಲ್ಲಿರುವುದರಿಂದ ಅವಕಾಶ ನಿರಾಕರಣೆ

  • ಪಂಚನಾಮೆ ಮುಗಿದ ಬಳಿಕ ಭೇಟಿಗೆ ಅವಕಾಶ ನೀಡುವುದಾಗಿ ತಿಳಿಸಿದ ಪೊಲೀಸರು

  • ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿಕೆ

  • ಮಾದ್ಯಮಗಳ ಮೂಲಕ ವಿಷಯ ಗಮನಕ್ಕೆ ಬಂತು

  • ಶವ ಇನ್ನೂ ತೆಗೆಯುವ ಕೆಲಸ ಆಗಿಲ್ಲ

  • ಕುಟುಂಬ ಭೇಟಿಗೆ ಬಂದೆ.. ಸಾಧ್ಯವಾಗಿಲ್ಲ

  • ಇದೊಂದು‌ದೊಡ್ಡ ದುರಂತ

  • ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ನೋಡಿದ್ದೇವೆ

  • ನಲ್ವತ್ತು ಪರ್ಸೆಂಟ್ ಕಮಿಷನ್ ಗಾಗಿ ಆತ್ಮಹತ್ಯೆ ದೇಶದಲ್ಲೇ ಪ್ರಥಮ

  • ಸರ್ಕಾರ, ಈಶ್ವರಪ್ಪ ಈ‌ಮೂಲಕ ಪ್ರಸಿದ್ದಿ ಪಡೆದಂತಾಯ್ತು

  • ಈ ಹಿಂದೆ ನೋಟು ಲೆಕ್ಕ ಮಾಡುವ ಮಿಷನ್ ಬಳಸಿ ಪ್ರಸಿದ್ಧರಾಗಿದ್ದರು

  • ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಕೇವಲ ಸಂತೋಷ್ ಪಾಟೀಲ್ ಗ ಮಾತ್ರ ಅಲ್ಲ

  • ಅನೇಕರು ಆದೇಶ ಇಲ್ಲದೆ ಗುತ್ತಿಗೆ ಕೆಲಸ ಮಾಡಿದ್ದಾರೆ

  • ಎಲ್ಕರೂ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಿದ್ದಾರೆ

  • ಸಂತೋಷ್ ಪಾಟೀಲ್ ಗೆ ದೆಹಲಿಗೆ ಹೋದರೂ ನ್ಯಾಯ ಸಿಗಲಿಲ್ಲ

  • ಪ್ರಧಾನಿ, ಶಾ ಭೇಟಿ ಪ್ರಯತ್ನ‌ಮಾಡಿದ್ದಾರೆ

  • ಸಿದ್ದರಾಮಯ್ಯನವರ ದು ಪರ್ಸಂಟೇಜ್ ಸರ್ಕಾರ ಎಂದಿದ್ರು ಪ್ರಧಾನಿ

  • ಈಗ ಕರ್ನಾಟಕದಲ್ಲಿ ಏನಾಗ್ತಿದೆ?

  • ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಭರವಸೆ ನೀಡಿದ ಪಕ್ಷ ಬಜೆಪಿ

  • ಆದರೆ ಭ್ರಷ್ಟಾಚಾರದ ಕಾರಣಕ್ಕೆ ಆತ್ಮಹತ್ಯೆಯಾಗುತ್ತಿದೆ

  • ಹಿಜಾಬ್ ಸಮಸ್ಯೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಮುಟ್ಟಿತು

  • ವಿದ್ಯಾಭ್ಯಾಸ ದಲ್ಲಿ ಪ್ರಥಮ‌ಇದ್ದ ಜಿಲ್ಲೆ ಉಡುಪಿ

  • ಆದರೆ ನಮ್ಮ ಜಿಲ್ಲೆಯಲ್ಲಿ ನಿರಂತರ ವಿವಾದ, ದುರಂತ ಸಂಭವಿಸುತ್ತಿದೆ

  • ಬಿಜೆಪಿ ಕಾರ್ಯಕರ್ತರನ್ಬು ಬಿಜೆಪಿ ಮತ್ತು ಅದರ ಕಾರ್ಯಕರ್ತರೇ ಕೊಲ್ಲುತ್ತಾರೆ

  • ಉದಯ ಗಾಣಿಗ, ಪ್ರವೀಣ್ ಪೂಜಾರಿ. ಕೋಟದ ಡಬ್ಬಲ್ ಮರ್ಡರ್ ಆಯ್ತು

  • ಅವರ ಪಕ್ಷದವರ ನ್ನು ಅವರ ಪಜ್ಷದವರೇ ಕೊಲ್ಲುತ್ತಾರೆ

  • ಈಗ ಆತ್ಮಹತ್ಯೆಗೂ ಅವರದೇ ಪಕ್ಷ ಕಾರಣ ವಾಗಿದೆ

  • ಆಪಾದನೆ ಬಂದಾಗ ಜಾರ್ಜ್ ರಾಜಿನಾಮೆ ಕೊಟ್ಟಿದ್ದಾರೆ

  • ಈಶ್ಚರಪ್ಪ ರಾಜಿನಾಮೆ ಕೊಟ್ಟು ಘನಸ್ತಿಕೆ ಉಳಿಸಿಕೊಳ್ಳಲಿ

  • ಬಹಳಷ್ಟು‌ಜನ ಬಿಲ್ ಆಗದೆ ಕಾಯುತ್ತಿದ್ದಾರೆ

  • ಇನ್ನೆಷ್ಟು ಆತ್ಮಹತ್ಯೆ ಆಗಬೆರಕು

  • ಮುಚ್ಚಿ ಹಾಕ್ತೀರಾ? ಸತ್ಯ ಬೆಳಕಿಗೆ ಬರುತ್ತಾ?

  • ಇನ್ಯಾವ ದಾಖಲೆ ಬೇಕು, ತಕ್ಷಣ ಈಶ್ವರಪ್ಪ ರನ್ಬು‌ ಬಂಧಿಸಿ

  • ಸಿಎಂ ಈಶ್ವರಪ್ಪಗೆ ಹದರಬೇಡ ಅಂತಾರೆ

  • ತಡ ಮಾಡಬೇಡದೆ ತಕ್ಷಣ ರಾಜಿನಾಮೆ ಕೊಡಿ

  • ಜನರೇ ರೊಚ್ಚಿಗೆದ್ದು ರಾಜಿನಾಮೆ ಕೊಡಿಸ್ತಾರೆ

  • ರಾಜಿನಾಮೆ ಕೊಡದಿದ್ದರೆ ಪ್ರಕರಣ ತಿರಿಚುವ ಸಾಧ್ಯತೆ ಇದೆ

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago