Featured

ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!! Vishwanews24

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!!

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ಖರೀದಿಸುವ ಪ್ರತಿಯೊಂದು ಸ್ಮಾರ್ಟ್ ಫೋನ್ ಮೇಲೆ ಭರ್ಜರಿ ಆಫರ್ ನೀಡಲಾಗಿದೆ.

ಹೊಚ್ಚಹೊಸ ಬ್ರಾಂಡ್ ಗಳಾದ ONEPLUS 5G nord ಹಾಗೂ ಇನ್ನಿತರ ಎಲ್ಲಾ ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಸುಲಭ ಕಂತುಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಿದೆ.

ಕರಾವಳಿ ಭಾಗದ ಅತೀ ದೊಡ್ಡ ಮಲ್ಟಿ ಬ್ರ್ಯಾಂಡೆಡ್ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ,ಈ ಆಫರ್ ಆಗಸ್ಟ್ 14 ರಿಂದ 17 ರ ತನಕ ಮಾತ್ರ ಲಭ್ಯವಿದೆ.

ಯಾವುದೇ ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ
Power Bank
Samsung Bluetooth
Bag
Earphones
Screen Guard
Cover
Bluetooth headset ಉಚಿತವಾಗಿ ಪಡೆಯುವ ಅವಕಾಶ ಗ್ರಾಹಕರಿಗಿದೆ.

FREEDOM SALE.!

Free free free hurry up!

 ನಾಡಿನ ಸಮಸ್ತ ಜನತೆಗೆ

74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳೊಂದಿಗೆ 

ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಮುಖ್ಯ ಗುರಿ ಅನಿಸಿಕೊಂಡಿದೆ ಉಡುಪಿಯ ಇಮೇಜ್ ಮೊಬೈಲ್ಸ್.

ಸಂಪರ್ಕ : 

ಬಿಲ್ಡಿಂಗ್

ಪಿಪಿಸಿ ಬಸ್ ಸ್ಟಾಂಡ್,

ಉಡುಪಿ. 0820 -2524233

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago