Featured

ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!! Vishwanews24

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ನಲ್ಲಿ ಗ್ರಾಹಕರಿಗೆ “ಫ್ರೀಡಂ ಸೇಲ್” ಆಫರ್.!!

ಉಡುಪಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಇಮೇಜ್ ಮೊಬೈಲ್ಸ್ ಖರೀದಿಸುವ ಪ್ರತಿಯೊಂದು ಸ್ಮಾರ್ಟ್ ಫೋನ್ ಮೇಲೆ ಭರ್ಜರಿ ಆಫರ್ ನೀಡಲಾಗಿದೆ.

ಹೊಚ್ಚಹೊಸ ಬ್ರಾಂಡ್ ಗಳಾದ ONEPLUS 5G nord ಹಾಗೂ ಇನ್ನಿತರ ಎಲ್ಲಾ ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಸುಲಭ ಕಂತುಗಳಲ್ಲಿ ಕೈಗೆಟಕುವ ದರದಲ್ಲಿ ಲಭ್ಯವಿದೆ.

ಕರಾವಳಿ ಭಾಗದ ಅತೀ ದೊಡ್ಡ ಮಲ್ಟಿ ಬ್ರ್ಯಾಂಡೆಡ್ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ,ಈ ಆಫರ್ ಆಗಸ್ಟ್ 14 ರಿಂದ 17 ರ ತನಕ ಮಾತ್ರ ಲಭ್ಯವಿದೆ.

ಯಾವುದೇ ಸ್ಮಾರ್ಟ್ ಫೋನ್ ಖರೀದಿಸಿ ಹಾಗೂ
Power Bank
Samsung Bluetooth
Bag
Earphones
Screen Guard
Cover
Bluetooth headset ಉಚಿತವಾಗಿ ಪಡೆಯುವ ಅವಕಾಶ ಗ್ರಾಹಕರಿಗಿದೆ.

FREEDOM SALE.!

Free free free hurry up!

 ನಾಡಿನ ಸಮಸ್ತ ಜನತೆಗೆ

74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳೊಂದಿಗೆ 

ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಮುಖ್ಯ ಗುರಿ ಅನಿಸಿಕೊಂಡಿದೆ ಉಡುಪಿಯ ಇಮೇಜ್ ಮೊಬೈಲ್ಸ್.

ಸಂಪರ್ಕ : 

ಬಿಲ್ಡಿಂಗ್

ಪಿಪಿಸಿ ಬಸ್ ಸ್ಟಾಂಡ್,

ಉಡುಪಿ. 0820 -2524233

 

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

1 day ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 day ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 day ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 day ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 day ago