ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಹೆಸರು ಪ್ರಸ್ತಾಪದಲ್ಲಿರುವಾಗಲೇ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ಗೆ ವೀರ ಸಾವರ್ಕರ್ ಎಂದು ನಾಮಕರಣ ಮಾಡಲಾಗಿದ್ದ ವಿಷಯ ಹಸಿಯಾಗಿರುವಾಗಲೇ ಉಡುಪಿಯಲ್ಲಿ ಕೂಡ ಬ್ಯಾನರ್ ಭರಾಟೆ ಮುಂದುವರೆದಿದೆ.
ಉಡುಪಿಯ ಹೃದಯ ಭಾಗದ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಬೈಪಾಸ್ ಬಳಿಯ ಮೇಲ್ಸೆತುವೆಗೆ ಪೇಜಾವರ ಸ್ವಾಮೀಜಿಗಳ ಹೆಸರನ್ನು ಬರೆದ ಬ್ಯಾನರ್ ಪತ್ತೆಯಾಗಿದೆ.
ಇತ್ತೀಚೆಗೆ ಮಂಗಳೂರಿನ ಪಂಪ್ ವೆಲ್ ಸೇತುವೆಗೆ ವೀರಸಾವರ್ಕರ್ ಹಾಗೂ ತೊಕ್ಕೊಟ್ಟು ಮೇಲ್ಸೇತುವೆಗೆ ರಾಣಿ ಅಬ್ಬಕ್ಕ ಕೋಟಿ-ಚೆನ್ನಯ ಮೊದಲಾದ ಹೆಸರುಗಳನ್ನು ಇಟ್ಟ ಬೆನ್ನಲ್ಲೆ ಶನಿವಾರ ಉಡುಪಿಯ ಕರಾವಳಿ ಬೈಪಾಸ್ ಎಂಬ ಬೋರ್ಡು ಪ್ರತ್ಯಕ್ಷ ವಾಗಿದೆ
ಬೆಂಗಳೂರಿನ ಯಲಹಂಕ ಸೇತು ವಿವಾದದ ಬಳಿಕ ಅಲ್ಲಲ್ಲಿ ಕಂಡು ಬರುತ್ತಿರುವ ವಿದ್ಯಮಾನ ಈಗ ಉಡುಪಿ ಜಿಲ್ಲೆಯಲ್ಲಿ ಕೂಡ ಮುಂದುವರೆದಿದ್ದು ಜಿಲ್ಲೆಯ ಜನರಲ್ಲಿ ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…