ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಹೆಸರು ಪ್ರಸ್ತಾಪದಲ್ಲಿರುವಾಗಲೇ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ಗೆ ವೀರ ಸಾವರ್ಕರ್ ಎಂದು ನಾಮಕರಣ ಮಾಡಲಾಗಿದ್ದ ವಿಷಯ ಹಸಿಯಾಗಿರುವಾಗಲೇ ಉಡುಪಿಯಲ್ಲಿ ಕೂಡ ಬ್ಯಾನರ್ ಭರಾಟೆ ಮುಂದುವರೆದಿದೆ.
ಉಡುಪಿಯ ಹೃದಯ ಭಾಗದ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಬೈಪಾಸ್ ಬಳಿಯ ಮೇಲ್ಸೆತುವೆಗೆ ಪೇಜಾವರ ಸ್ವಾಮೀಜಿಗಳ ಹೆಸರನ್ನು ಬರೆದ ಬ್ಯಾನರ್ ಪತ್ತೆಯಾಗಿದೆ.
ಇತ್ತೀಚೆಗೆ ಮಂಗಳೂರಿನ ಪಂಪ್ ವೆಲ್ ಸೇತುವೆಗೆ ವೀರಸಾವರ್ಕರ್ ಹಾಗೂ ತೊಕ್ಕೊಟ್ಟು ಮೇಲ್ಸೇತುವೆಗೆ ರಾಣಿ ಅಬ್ಬಕ್ಕ ಕೋಟಿ-ಚೆನ್ನಯ ಮೊದಲಾದ ಹೆಸರುಗಳನ್ನು ಇಟ್ಟ ಬೆನ್ನಲ್ಲೆ ಶನಿವಾರ ಉಡುಪಿಯ ಕರಾವಳಿ ಬೈಪಾಸ್ ಎಂಬ ಬೋರ್ಡು ಪ್ರತ್ಯಕ್ಷ ವಾಗಿದೆ
ಬೆಂಗಳೂರಿನ ಯಲಹಂಕ ಸೇತು ವಿವಾದದ ಬಳಿಕ ಅಲ್ಲಲ್ಲಿ ಕಂಡು ಬರುತ್ತಿರುವ ವಿದ್ಯಮಾನ ಈಗ ಉಡುಪಿ ಜಿಲ್ಲೆಯಲ್ಲಿ ಕೂಡ ಮುಂದುವರೆದಿದ್ದು ಜಿಲ್ಲೆಯ ಜನರಲ್ಲಿ ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…