Featured

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ – vishwanews24

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 ಕೋಟಿ ವೆಚ್ಚದ ಚಿನ್ನದ ಭಗವದ್ಗೀತೆ ಕೃಷ್ಣದೇವರಿಗೆ ಸಮರ್ಪಣೆಯಾಗಿದೆ.

ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ದೆಹಲಿ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಎಸ್ ಲಕ್ಷ್ಮಿ ನಾರಾಯಣನ್ ಎಂಬವರು ಸುಮಾರು ಎರಡು ಕೋಟಿ ವೆಚ್ಚದಲ್ಲಿ ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಕೃಷ್ಣದೇವರಿಗೆ ಸಮರ್ಪಣೆಯ ವೇಳೆ ರಥ ಬೀದಿಯಲ್ಲಿ ಚಿನ್ನದ ಭಗವದ್ಗೀತೆಯ ಮೆರವಣಿಗೆ ನಡೆಯಿತು. ಚಿನ್ನದ ಪಾರ್ಥ ಸಾರಥಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago