Featured

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ – vishwanews24

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 ಕೋಟಿ ವೆಚ್ಚದ ಚಿನ್ನದ ಭಗವದ್ಗೀತೆ ಕೃಷ್ಣದೇವರಿಗೆ ಸಮರ್ಪಣೆಯಾಗಿದೆ.

ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ದೆಹಲಿ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಎಸ್ ಲಕ್ಷ್ಮಿ ನಾರಾಯಣನ್ ಎಂಬವರು ಸುಮಾರು ಎರಡು ಕೋಟಿ ವೆಚ್ಚದಲ್ಲಿ ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಕೃಷ್ಣದೇವರಿಗೆ ಸಮರ್ಪಣೆಯ ವೇಳೆ ರಥ ಬೀದಿಯಲ್ಲಿ ಚಿನ್ನದ ಭಗವದ್ಗೀತೆಯ ಮೆರವಣಿಗೆ ನಡೆಯಿತು. ಚಿನ್ನದ ಪಾರ್ಥ ಸಾರಥಿ ರಥದಲ್ಲಿ ಮೆರವಣಿಗೆ ನಡೆಸಲಾಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago