Featured

ಉಡುಪಿ: ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ಹಿರಿಯ ನಟಿ ಮಾಲಾಶ್ರೀ , ಪುತ್ರಿ ಆರಾಧನಾ – vishwanews24

ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ  ಹಿರಿಯ ನಟಿ ಮಾಲಾಶ್ರೀ , ಪುತ್ರಿ ಆರಾಧನಾ

ಉಡುಪಿ: ಕನ್ನಡದ ಹಿರಿಯ ನಟಿ ಮಾಲಾಶ್ರೀ ತಮ್ಮ ಮಗಳು ನಟಿ ಆರಾಧನಾ ಜೊತೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ತಮ್ಮ ಪುತ್ರಿಯೊಂದಿಗೆ ಆಗಮಿಸಿದ ಮಾಲಾಶ್ರೀ ಶ್ರೀಕೃಷ್ಣ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.

ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

31 minutes ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

46 minutes ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

2 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

4 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

4 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

4 hours ago