ಉಡುಪಿಯ ಸ್ಮರಣಿಕಾದಲ್ಲಿ ಅಪೂರ್ವ ಗೂಡುದೀಪಗಳ ಸಂಗ್ರಹ ಶೇ 26% ದರ ಕಡಿತ ಮಾರಾಟ ಹಾಗೂ ಅದೃಷ್ಟ ಕೂಪನ್ ಆಫರ್.
ಉಡುಪಿ: ಮೊಮೆಂಟೊ ಮತ್ತು ಗೂಡುದೀಪಗಳ ಸಂಗ್ರಹ ಮತ್ತು ಮಾರಾಟದಲ್ಲಿ ರಾಜ್ಯದಲ್ಲಿಯೇ ಹೆಸರು ಪಡೆದಿರುವ ಉಡುಪಿಯ ಸ್ಮರಣಿಕಾದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಭಾರಿ ದರ ಕಡಿತ ಮಾರಾಟ ಹಾಗೂ ರೂಪಾಯಿ 1000 ಮೇಲ್ಪಟ್ಟು ಖರೀದಿಗೆ ಅದೃಷ್ಟ ಕೂಪನ್ ಆಫರ್ ನೀಡುತ್ತಿದೆ.
ದೀಪಗಳ ಹಬ್ಬಕ್ಕೆ ಮೆರಗು ನೀಡುವಂತಹ ವಿಶಿಷ್ಟ ಶೈಲಿಯ ಗೂಡುದೀಪಗಳು ಹಾಗೂ ಪಾರಂಪರಿಕ ಶೈಲಿಯ ಗೂಡುದೀಪಗಳು ಮತ್ತು ಅನೇಕ ತರಹದ ಅಲಂಕಾರಿಕ ಎಲ್ಇಡಿ ಲೈಟ್ಸ್ಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.
ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಒಂದೇ ಸೂರಿನಡಿಯಲ್ಲಿ ಎಲ್ಲಾ ತರಹದ ಅಲಂಕಾರಿಕ ವಸ್ತುಗಳು ಇಲ್ಲಿ ಲಭ್ಯವಾಗುತ್ತಿದೆ.
ಸ್ಮರಣಿಕಾ ಸಂಸ್ಥೆಯು 26 ವರ್ಷ ಪೂರೈಸಿದ ಪ್ರಯುಕ್ತ ಪ್ರತಿ ಖರೀದಿಗೆ ಶೇ26% ಡಿಸ್ಕೌಂಟು ಕುಡು ನಿಡುತ್ತಿದ್ದು ಈ ಆಫರ್ ಉಡುಪಿಯ ಯಾವುದೇ ಅಂಗಡಿಗಳಲ್ಲಿ ಸಿಗಲು ಸಾಧ್ಯವಿಲ್ಲ.
ಸ್ಮರಣಿಕಾದ ಎರಡು ಮಳಿಗೆಗಳಲ್ಲಿ ಕೂಡ ಈ ಆಫರ್ ಲಭ್ಯವಿದೆ.
ವಿಳಾಸ: ಮಳಿಗೆ 1
ಸ್ಮರಣಿಕಾ, ಹೋಟೆಲ್ ಉಡುಪಿ ರೆಸಿಡೆನ್ಸಿ ಹತ್ತಿರ. ಉಡುಪಿ
ಮಳಿಗೆ 2. ಸ್ಮರಣಿಕಾ ರೋಯಲೆ
ವಿಸ್ವಾಸ್ ಕಟ್ಟಡ .ಕಲ್ಸಂಕ ಜಂಕ್ಷನ್ ಉಡುಪಿ.
ಸಂಪರ್ಕ:9342749131
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]