ಉಡುಪಿ: ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ ನಡೆದಿದೆ.
ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅವಘಡ ತಪ್ಪಿದೆ.
ಹೆಲಿಕಾಪ್ಟರ್ ಫ್ಯಾನ್ ಗಾಳಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳದಲ್ಲಿ ಬೈಂದೂರು ಅಗ್ನಿಶಾಮಕ ದಳದವರಿಂದ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…