ಉಡುಪಿ : ಅಂಗಡಿಗಳಲ್ಲಿ ಪ್ರಾಣಿಗಳನ್ನು ವಧೆ ಮಾಡಿ ನೇತು ಹಾಕುವುದರಿಂದ ಅದನ್ನು ನೋಡುವ ಮಕ್ಕಳಲ್ಲಿ ಹಿಂಸಾತ್ಮಕ ಮನೋಭಾವನೆಗಳು ಬೆಳೆಯಲು ಕಾರಣವಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.
ಈ ವಿಚಾರವಾಗಿ ಉಡುಪಿಯ ಪೇಜಾವರ ಮಠದಲ್ಲಿ ಮಾತನಾಡಿದ ಅವರು, ಮಕ್ಕಳು ಭಾವೀ ಪ್ರಜೆಗಳು. ಮಕ್ಕಳು ಇದನ್ನು ನೋಡಿದಾಗ ಅವರ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಅವರ ಮನಸ್ಸನ್ನು ಬಾಲ್ಯದಲ್ಲೇ ಹಿಂಸೆಯಿಂದ ದೂರ ಇರುವಂತೆ ನೋಡಿಕೊಳ್ಳಬೇಕು. ಇದಲ್ಲದೇ ಟಿವಿ ಮತ್ತಿತರ ಮಾಧ್ಯಮಗಳಲ್ಲಿ ಬರುವ ಹಿಂಸೆಯಿಂದಲೂ ಅವರನ್ನು ದೂರ ಇರುವಂತೆ ಪೋಷಕರು ಮತ್ತು ಶಿಕ್ಷಕರು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…