ಉಡುಪಿ, : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕುಂದಾಪುರ ಕವ್ರಾಡಿ ಮಸೀದಿ ಬಳಿಯ ನಿವಾಸಿ ಅಬ್ದುಲ್ ಅಜೀಜ್ (36) ಹಾಗೂ ಕವ್ರಾಡಿ ಜನತಾ ಕಾಲೋನಿಯ ಸಬೀಬ್(25) ಎನ್ನಲಾಗಿದೆ.
ಆರೋಪಿಗಳಾದ ಮಹ್ಮದ್ ತನ್ವೀರ್ ಹಾಗೂ ಸಬೀಬ್ ಅಂಗಡಿಯಲ್ಲಿ 1 ಕೆ.ಜಿ. 50 ಗ್ರಾಂ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದು ಕಾರ್ಯಾಚರಣೆ ನಡೆಸಿದ ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾ ಮತ್ತು 2 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ ಸುಮಾರು 25,000/- ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…