ಉಡುಪಿ: ಜಿಲ್ಲೆಯ ಅತ್ಯಂತ ಪುರಾತನ ದೇವಸ್ಥಾನದಲ್ಲಿ ಒಂದಾದ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ಕಡೆಯ ದಿನವಾದ ವಿಜಯ ದಶಮಿಯಂದು ಸಾಮೂಹಿಕವಾಗಿ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ನಡೆಯಿತು.
ಆಡಳಿತ ಧರ್ಮದರ್ಶಿಯಾದ ನಿ.ಬಿ.ವಿಜಯ ಬಳ್ಳಾಲ್ ಅಕ್ಷರ ಬೋಧನೆ ಮಾಡಿದರು.ಈ ಸಂದರ್ಭದಲ್ಲಿ ನೂರಾರು ಮಕ್ಕಳು ಮೊದಲ ಅಕ್ಷರಾಭ್ಯಾಸ ನಡೆಸಿದರು.
ಕಾಪುವಿನಲ್ಲಿ ಇತಿಹಾಸ ಬರೆದ ಸೊರಕೆ ನೇತೃತ್ವದ “ರಕ್ಷಾಣಾಪುರ ಜವನೆರ್ನ ಕೂಟದ ” ಕಾಪು ಪಿಲಿ ಪರ್ಬ’..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…