ಉಡುಪಿ: ಜಿಲ್ಲೆಯ ಅತ್ಯಂತ ಪುರಾತನ ದೇವಸ್ಥಾನದಲ್ಲಿ ಒಂದಾದ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನವರಾತ್ರಿ ಕಡೆಯ ದಿನವಾದ ವಿಜಯ ದಶಮಿಯಂದು ಸಾಮೂಹಿಕವಾಗಿ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ನಡೆಯಿತು.
ಆಡಳಿತ ಧರ್ಮದರ್ಶಿಯಾದ ನಿ.ಬಿ.ವಿಜಯ ಬಳ್ಳಾಲ್ ಅಕ್ಷರ ಬೋಧನೆ ಮಾಡಿದರು.ಈ ಸಂದರ್ಭದಲ್ಲಿ ನೂರಾರು ಮಕ್ಕಳು ಮೊದಲ ಅಕ್ಷರಾಭ್ಯಾಸ ನಡೆಸಿದರು.
ಕಾಪುವಿನಲ್ಲಿ ಇತಿಹಾಸ ಬರೆದ ಸೊರಕೆ ನೇತೃತ್ವದ “ರಕ್ಷಾಣಾಪುರ ಜವನೆರ್ನ ಕೂಟದ ” ಕಾಪು ಪಿಲಿ ಪರ್ಬ’..
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…