ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಕಛೇರಿ ಸಹಿತ ‘ಶ್ರೀ ಜನಾರ್ದನ ಮಂಟಪ’ದ ಉದ್ಘಾಟನಾ ಸಮಾರಂಭ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿ ಮಾರ್ಚ್7 , 2021 ಭಾನುವಾರದಂದು ಸಂಜೆ 5.೦೦ ಗಂಟೆಗೆ ಜರಗಲಿದೆ.
ಸುಮಾರು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ನಾಡೋಜ ಡಾ. ಜಿ. ಶಂಕರ್ರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ಉಡುಪಿಯ ಶಾಸಕ ಕೆ. ರಘುಪತಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ರೋಹಿತ್ ಎಚ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೋಹಿಣಿ ಎಸ್. ಪೂಜಾರಿ ಭಾಗವಹಿಸಲಿದ್ದಾರೆ. ಬಳಿಕ ಪ್ರಶಸ್ತಿ ಪ್ರದಾನ ಮತ್ತು ಮಂಡಳಿಯ ಕಲಾವಿದರಿಂದ ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್, ಕಾರ್ಯದರ್ಶಿ ಕೆ.ಜೆ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…