ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಕಛೇರಿ ಸಹಿತ ‘ಶ್ರೀ ಜನಾರ್ದನ ಮಂಟಪ’ದ ಉದ್ಘಾಟನಾ ಸಮಾರಂಭ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿ ಮಾರ್ಚ್7 , 2021 ಭಾನುವಾರದಂದು ಸಂಜೆ 5.೦೦ ಗಂಟೆಗೆ ಜರಗಲಿದೆ.
ಸುಮಾರು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ನಾಡೋಜ ಡಾ. ಜಿ. ಶಂಕರ್ರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ಉಡುಪಿಯ ಶಾಸಕ ಕೆ. ರಘುಪತಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ರೋಹಿತ್ ಎಚ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೋಹಿಣಿ ಎಸ್. ಪೂಜಾರಿ ಭಾಗವಹಿಸಲಿದ್ದಾರೆ. ಬಳಿಕ ಪ್ರಶಸ್ತಿ ಪ್ರದಾನ ಮತ್ತು ಮಂಡಳಿಯ ಕಲಾವಿದರಿಂದ ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್, ಕಾರ್ಯದರ್ಶಿ ಕೆ.ಜೆ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…