ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯು ಸ್ವಂತ ನಿವೇಶನದಲ್ಲಿ ನೂತನವಾಗಿ ನಿರ್ಮಿಸಿದ ಕಛೇರಿ ಸಹಿತ ‘ಶ್ರೀ ಜನಾರ್ದನ ಮಂಟಪ’ದ ಉದ್ಘಾಟನಾ ಸಮಾರಂಭ ಅಂಬಲಪಾಡಿಯ ಕಂಬ್ಳಕಟ್ಟದಲ್ಲಿ ಮಾರ್ಚ್7 , 2021 ಭಾನುವಾರದಂದು ಸಂಜೆ 5.೦೦ ಗಂಟೆಗೆ ಜರಗಲಿದೆ.
ಸುಮಾರು ೫೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡವನ್ನು ನಾಡೋಜ ಡಾ. ಜಿ. ಶಂಕರ್ರ ಅಧ್ಯಕ್ಷತೆಯಲ್ಲಿ ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ.ಬೀ ವಿಜಯ ಬಲ್ಲಾಳರು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ಉಡುಪಿಯ ಶಾಸಕ ಕೆ. ರಘುಪತಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ರೋಹಿತ್ ಎಚ್ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೋಹಿಣಿ ಎಸ್. ಪೂಜಾರಿ ಭಾಗವಹಿಸಲಿದ್ದಾರೆ. ಬಳಿಕ ಪ್ರಶಸ್ತಿ ಪ್ರದಾನ ಮತ್ತು ಮಂಡಳಿಯ ಕಲಾವಿದರಿಂದ ‘ಶ್ವೇತಕುಮಾರ ಚರಿತ್ರೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್, ಕಾರ್ಯದರ್ಶಿ ಕೆ.ಜೆ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…