Featured

ಉಡುಪಿ : ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ : ಜಿಲ್ಲಾಧಿಕಾರಿ – Vishwanews24

ಉಡುಪಿ : ಅಕ್ಟೋಬರ್ 1 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿ ಅರಂಭ : ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುದಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೆಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಅಪಘಾತದಿಂದ ದೂರವಿರಲು ಸಾಧ್ಯ, ನಿಯಮಗಳನ್ನು ಪಾಲಿಸಿದದ್ದಲ್ಲಿ ಸುರಕ್ಷಿತವಾಗಿ ಸಂಚರಿಸಲು ಅಸಾಧ್ಯವಾಗುತ್ತದೆ ಇದನ್ನು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ ಕ್ಷಣದಲ್ಲಿಯೇ ತಾತ್ಕಾಲಿಕ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವAತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು , ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಸೂಚನೆ ನೀಡಿದರು. ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಅಕ್ಟೋಬರ್ 1 ರಿಂದ ಪ್ರಾರಂಭಿಸಿ 1 ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು. ಈ ಕಾಮಗಾರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ನೀಡಬೇಕು ಎಂದು ಸೂಚನೆ ನೀಡಿದರು.

ಪುತ್ತೂರು : ತಿಂಗಳಾಡಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪಿ ಬದ್ರುದ್ದೀನ್ ಪೊಲೀಸ್ ವಶಕ್ಕೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

10 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

11 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

11 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

11 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

12 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

12 hours ago