Featured

ಉಡುಪಿ: ಅಕ್ಟೋಬರ್ 12ರಂದು ಮಹಾನ್ ಸಂತ ಗುರೂಜಿ ಸಾಯಿ ಈಶ್ವರ್ ಇವರಿಂದ “ಮಕ್ಕಳ ಜ್ಞಾನ ವಿಕಸನ ಶಿಬಿರ” -Vishwanews24

ಉಡುಪಿ: ಇದೇ ಬರುವ ಅಕ್ಟೋಬರ್ .12 ಶನಿವಾರ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಮಕ್ಕಳ ಜ್ಞಾನ ವಿಕಸನ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ನಕಾರಾತ್ಮಕ ಶಕ್ತಿಯನ್ನು ತೆಗೆದು ಧನಾತ್ಮಕ ಶಕ್ತಿ ಜಾಗ್ರತಗೊಳಿಸುವುದು.ದೇಹದ ಆಧ್ಯಾತ್ಮ ಕೇಂದ್ರ ಜಾಗರಣಗೊಳಿಸುವುದು.ಮಕ್ಕಳ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವ ಧ್ಯಾನ ಕ್ರಿಯೆ ಬಗ್ಗೆ ಮಾಹಿತಿ. ಮಕ್ಕಳ ಮಾನಸಿಕ , ಆರೋಗ್ಯ ವಿಕಾಸನ.ಮಕ್ಕಳ ಸಣ್ಣಪುಟ್ಟ ತಪ್ಪು ನಡವಳಿಕೆ ಯಿಂದ ಭವಿಷ್ಯದಲ್ಲಿ ಮುಂದೆ ಬರುವ ಸಮಸ್ಯೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದು.ಹಿರಿಯರಿಗೆ ಗೌರವಿಸುವುದು ಹೇಗೆ ಮತ್ತು ಅದರಿಂದ ಆಗುವ ಶೇಯಸ್ಸಿನ ಬಗ್ಗೆ ಮಾಹಿತಿ.ಜೀವನಕ್ಕೆ ಗುರಿ ಮತ್ತು ಅದರತ್ತ ಹೋಗುವ ದಾರಿ ಇವುಗಳ ಬಗ್ಗೆ ಶಿಭಿರ ದಲ್ಲಿ ಮಕ್ಕಳಿಗೆ ವಿಷೇಶ ತರಬೇತಿ ನೀಡಲಾಗುತ್ತದೆ.

“ಮಕ್ಕಳೇ ವಿಶ್ವದ ಮುಂದಿನ ಭವಿಷ್ಯ” ಎಂಬ ಕಾರ್ಯಕ್ರಮವನ್ನು ರಾಜ್ಯದ ಅನೇಕ ಕಡೆ ಆಯೋಜಿಸಿದ ಮಹಾನ್ ಸಂತ ಗುರೂಜಿ ಸಾಯಿ ಈಶ್ವರ್ ಇವರು ಈ ಶಿಬಿರವನ್ನು ಆಯೋಜಿಸಿದ್ದಾರೆ.

ಒಂದು ಆರೋಗ್ಯಕರ ಮನೆಯ ಪರಿಸರದಲ್ಲಿ ಮಕ್ಕಳ ಬೆಳವಣಿಗೆ, ಮಕ್ಕಳ ಜ್ಞಾನದ ಸರ್ವತೋಮುಖ ವಿಕಾಸಕ್ಕೆ ದಾರಿಯಾಗಲಿದೆ ಈ ಶಿಬಿರ, ಮಕ್ಕಳಿಗೆ ನಿಯಮಿತ ಬದುಕುವ ದಾರಿ ಯೊಂದಿಗೆ ಅವರ ದೇಹದಲ್ಲಿಯ ಆತ್ಮ , ತೇಜಸ್ವು (AURA) ಬಗ್ಗೆ ಅರಿವು ಮೂಡಿಸಿ ಮಕ್ಕಳಿಗೆ ಉತ್ತಮ ಸಂಸ್ಕೃತಿ , ಸಂಸ್ಕಾರಯುತ ಜೀವನ ರೂಪಿಸಲು ಈ ಶಿಬಿರ ಮಾರ್ಗದರ್ಶನ ನೀಡುತ್ತದೆ.

ಶಿಬಿರದಲ್ಲಿ 7 ರಿಂದ 18 ವರ್ಷ ಪ್ರಾಯದ ಮಕ್ಕಳು ಭಾಗವಹಿಸಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ ಶ್ರೀಮತಿ ಸ್ನೇಹಾ ಸಂಪತ್ ಶೆಟ್ಟಿ 9731028652, ಪ್ರಸಾದ್ ಎಸ್ ಅಮೀನ್ 7619115623 ಇವರನ್ನು ಸಂಪರ್ಕಿಸಲು ಸಾಯಿ ಸಾಂತ್ವನ ಮಂದಿರ (ಟ್ರಸ್ಟ್) ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

20 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago