Featured

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಉರುಳಿಸಿದ ನಗರ ಸಭೆ : ಸ್ಥಳೀಯರಿಂದ ಆಕ್ರೋಶ -Vishwanews24

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್

ಉರುಳಿಸಿದ ನಗರ ಸಭೆ – ಸ್ಥಳೀಯರಿಂದ ಆಕ್ರೋಶ

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಅನ್ನು ನಗರ ಸಭೆ ಉರುಳಿಸಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ.

ಸ್ಥಳೀಯ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಸ್ವಂತ ಖರ್ಚಿನಲ್ಲಿ ಶೆಡ್ ನಿರ್ಮಿಸಿದ್ದು, ನಿರ್ಮಾಣ ಹಂತದಲ್ಲಿರುವಾಗಲೇ ಜೆಸಿಬಿ ಬಳಸಿ ನಗರಸಭೆ ಕೆಡವಿ ಹಾಕಿದ್ದು, ನೋಟಿಸ್ ನೀಡದೆ ಶೆಡ್ ತೆರವು ಮಾಡಿದ್ದಕ್ಕೆ ನಗರಸಭೆ ವಿರುದ್ಧ ಸ್ಥಳೀಯರು, ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24

ದಶಕಗಳಿಂದ ಬೇಡಿಕೆ ಇಟ್ಟರೂ ನಗರಸಭೆ ಮೀನುಗಾರರಿಗೆ ವ್ಯವಸ್ಥೆ ಕಲ್ಪಿಸಿರಲಿಲ್ಲ. ಹಾಗಾಗಿ ತಾತ್ಕಾಲಿಕ ನೆಲೆಯಲ್ಲಿ ನಗರಸಭಾ ಸದಸ್ಯೆ ಶೆಡ್ ನಿರ್ಮಾಣಕ್ಕೆ ಮುಂದಾಗಿದ್ದು, ಕಟ್ಟಡ ಸಾಮಾಗ್ರಿಗಳನ್ನು ಬಳಸಿಕೊಳ್ಳಲು ಅವಕಾಶವಿಲ್ಲದಂತೆ ಶೆಡ್ ಕೆಡವಿ ಹಾಕಿದ್ದಾರೆ.

ಇನ್ನು ನಗರಸಭಾ ಅಧಿಕಾರಿ ಯಶವಂತ್ ಪ್ರಭು ನೇತೃತ್ವದಲ್ಲಿ ಕಾರ್ಯಾಚರಣೆಗೆ ನಗರಸಭೆ ಬಂದಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಮಲ್ಪೆ ಪೋಲಿಸರಿಂದ ಸ್ಥಳದಲ್ಲಿ ಬಿಗು ಪೋಲಿಸ್ ಬಂದೋ ಬಸ್ತ್ ಮಾಡಲಾಗಿದೆ.

ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago