Featured

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಉರುಳಿಸಿದ ನಗರ ಸಭೆ : ಸ್ಥಳೀಯರಿಂದ ಆಕ್ರೋಶ -Vishwanews24

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್

ಉರುಳಿಸಿದ ನಗರ ಸಭೆ – ಸ್ಥಳೀಯರಿಂದ ಆಕ್ರೋಶ

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಅನ್ನು ನಗರ ಸಭೆ ಉರುಳಿಸಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ.

ಸ್ಥಳೀಯ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಸ್ವಂತ ಖರ್ಚಿನಲ್ಲಿ ಶೆಡ್ ನಿರ್ಮಿಸಿದ್ದು, ನಿರ್ಮಾಣ ಹಂತದಲ್ಲಿರುವಾಗಲೇ ಜೆಸಿಬಿ ಬಳಸಿ ನಗರಸಭೆ ಕೆಡವಿ ಹಾಕಿದ್ದು, ನೋಟಿಸ್ ನೀಡದೆ ಶೆಡ್ ತೆರವು ಮಾಡಿದ್ದಕ್ಕೆ ನಗರಸಭೆ ವಿರುದ್ಧ ಸ್ಥಳೀಯರು, ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24

ದಶಕಗಳಿಂದ ಬೇಡಿಕೆ ಇಟ್ಟರೂ ನಗರಸಭೆ ಮೀನುಗಾರರಿಗೆ ವ್ಯವಸ್ಥೆ ಕಲ್ಪಿಸಿರಲಿಲ್ಲ. ಹಾಗಾಗಿ ತಾತ್ಕಾಲಿಕ ನೆಲೆಯಲ್ಲಿ ನಗರಸಭಾ ಸದಸ್ಯೆ ಶೆಡ್ ನಿರ್ಮಾಣಕ್ಕೆ ಮುಂದಾಗಿದ್ದು, ಕಟ್ಟಡ ಸಾಮಾಗ್ರಿಗಳನ್ನು ಬಳಸಿಕೊಳ್ಳಲು ಅವಕಾಶವಿಲ್ಲದಂತೆ ಶೆಡ್ ಕೆಡವಿ ಹಾಕಿದ್ದಾರೆ.

ಇನ್ನು ನಗರಸಭಾ ಅಧಿಕಾರಿ ಯಶವಂತ್ ಪ್ರಭು ನೇತೃತ್ವದಲ್ಲಿ ಕಾರ್ಯಾಚರಣೆಗೆ ನಗರಸಭೆ ಬಂದಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಮಲ್ಪೆ ಪೋಲಿಸರಿಂದ ಸ್ಥಳದಲ್ಲಿ ಬಿಗು ಪೋಲಿಸ್ ಬಂದೋ ಬಸ್ತ್ ಮಾಡಲಾಗಿದೆ.

ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago