ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಅನ್ನು ನಗರ ಸಭೆ ಉರುಳಿಸಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ.
ಸ್ಥಳೀಯ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಸ್ವಂತ ಖರ್ಚಿನಲ್ಲಿ ಶೆಡ್ ನಿರ್ಮಿಸಿದ್ದು, ನಿರ್ಮಾಣ ಹಂತದಲ್ಲಿರುವಾಗಲೇ ಜೆಸಿಬಿ ಬಳಸಿ ನಗರಸಭೆ ಕೆಡವಿ ಹಾಕಿದ್ದು, ನೋಟಿಸ್ ನೀಡದೆ ಶೆಡ್ ತೆರವು ಮಾಡಿದ್ದಕ್ಕೆ ನಗರಸಭೆ ವಿರುದ್ಧ ಸ್ಥಳೀಯರು, ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ರಿಕ್ಷಾ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಚತುರ್ಥಿ ಆಚರಿಸಿ – Vishwanews24
ದಶಕಗಳಿಂದ ಬೇಡಿಕೆ ಇಟ್ಟರೂ ನಗರಸಭೆ ಮೀನುಗಾರರಿಗೆ ವ್ಯವಸ್ಥೆ ಕಲ್ಪಿಸಿರಲಿಲ್ಲ. ಹಾಗಾಗಿ ತಾತ್ಕಾಲಿಕ ನೆಲೆಯಲ್ಲಿ ನಗರಸಭಾ ಸದಸ್ಯೆ ಶೆಡ್ ನಿರ್ಮಾಣಕ್ಕೆ ಮುಂದಾಗಿದ್ದು, ಕಟ್ಟಡ ಸಾಮಾಗ್ರಿಗಳನ್ನು ಬಳಸಿಕೊಳ್ಳಲು ಅವಕಾಶವಿಲ್ಲದಂತೆ ಶೆಡ್ ಕೆಡವಿ ಹಾಕಿದ್ದಾರೆ.
ಇನ್ನು ನಗರಸಭಾ ಅಧಿಕಾರಿ ಯಶವಂತ್ ಪ್ರಭು ನೇತೃತ್ವದಲ್ಲಿ ಕಾರ್ಯಾಚರಣೆಗೆ ನಗರಸಭೆ ಬಂದಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿದ್ದು, ಮಲ್ಪೆ ಪೋಲಿಸರಿಂದ ಸ್ಥಳದಲ್ಲಿ ಬಿಗು ಪೋಲಿಸ್ ಬಂದೋ ಬಸ್ತ್ ಮಾಡಲಾಗಿದೆ.
ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…