ಕಾಪು: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50, 53ರಲ್ಲಿ ಸ್ವೀಕೃತವಾಗಿರುವ ಅರ್ಜಿಗಳಲ್ಲಿ 24,470ನ್ನು ಸಕ್ರಮಗೊಳಿಸಲಾಗಿದೆ. ಬಾಕಿಯಿರುವ ಅರ್ಜಿಗಳಲ್ಲಿ ಅರ್ಹವಾದವುಗಳನ್ನು ಸಮಿತಿಯಲ್ಲಿ ಮಂಡಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.
ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಕ್ತ ವರ್ಷದಲ್ಲಿ ನಮೂನೆ 53ರಲ್ಲಿ ಹಾಗೂ ನಮೂನೆ 57 ರಲ್ಲಿ ಸ್ವೀಕೃತವಾಗಿದ್ದ ಒಟ್ಟು 269 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಗರ್ ಹುಕುಂ ಕಮಿಟಿ ಯಲ್ಲಿ ಸದರಿ ಕಡತವನ್ನು ಇತ್ಯರ್ಥಗೊಳಿಸಲು ಯಾವುದೇ ತಾಂತ್ರಿಕ ತೊಡಕುಗಳಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ.
ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಈ ಮಾಹಿತಿ ನೀಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…