Featured

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ – Vishwanews24

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ

ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್‌ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್‌ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್‌ ಕಾರ್ಡ್‌ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago