ಉಡುಪಿ: ಎಪಿಎಲ್ ಕಾರ್ಡ್ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…