ಉಡುಪಿ: ಎಪಿಎಲ್ ಕಾರ್ಡ್ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್ ಕಾರ್ಡ್ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…
ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು ನವದೆಹಲಿ: ಇನ್ಮುಂದೆ ಯುಪಿಐ ಮೂಲಕ 10,000…