Featured

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ – Vishwanews24

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ

ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್‌ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್‌ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು ಉಭಯ ಜಿಲ್ಲಾ ಮಟ್ಟದಲ್ಲಿ ಸದ್ಯ ಮಾಡಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಎಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಪೂರೈಕೆ ಮಾಡುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಗೆ ಜಿಲ್ಲೆಗಳಿಂದ ಪ್ರಸ್ತಾವನೆ ಹೋಗಿದೆ. ಆದರೆ, ಖರೀದಿ ಪ್ರಕ್ರಿಯೆ ನಡೆಯದೇ ಇರುವುದರಿಂದ ತಿಂಗಳ ಹಂಚಿಕೆ ಆಗುತ್ತಿಲ್ಲ. ಹೀಗಾಗಿ ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿಯನ್ನು ಆಯಾ ತಾಲೂಕುಗಳಲ್ಲೇ ಬೇಡಿಕೆ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಎಪಿಎಲ್‌ ಕಾರ್ಡ್‌ ಅಕ್ಕಿಗೆ ಬೇಡಿಕೆ ಹೆಚ್ಚಿದೆ. ದ.ಕ. ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಈ ರೀತಿಯ ಹಂಚಿಕೆ ನಡೆಯುತ್ತಿದೆ ಎಂದು ತಿಳಿಸಿವೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

45 minutes ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

1 hour ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

1 hour ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

1 hour ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

3 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago