ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಅವರ ಮೇಲೆ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರಗಿಸಿ ನ್ಯಾಯ ಒದಗಿಸುವಂತೆ ಇಂದು ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂದ್ಯಾ ರಮೇಶ್ , ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ , ಕಾಪು ಮಂಡಲದ ಅಧ್ಯಕ್ಷರಾದ ನೀತಾ ಗುರುರಾಜ್ ಪೂಜಾರಿ , ಉಡುಪಿ ನಗರ ಅಧ್ಯಕ್ಷರಾದ ನೀತಾ ಪ್ರಭು , ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ರಮ್ಯ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…