ಉಡುಪಿ : ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಉಡುಪಿ ತಾಲೂಕಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಆಗಸ್ಟ್ 14ರಂದು ಸಂಜೆ 7:00ಗೆ ಜೋಡುಕಟ್ಟೆಯಿಂದ ಆರಂಭಗೊಂಡು ಜಟಕ ಸ್ಟ್ಯಾಂಡ್ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ
ಉಡುಪಿಯ ದಂತ ವೈದ್ಯರು ಡಾಕ್ಟರ್ ವಿಜೇಂದ್ರ ವಸಂತ ಅಧ್ಯಕ್ಷತೆ ವಹಿಸಲಿದ್ದು. ಆರ್.ಎಸ್.ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ ಮಂಗಳೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಹಿಂದೂ ಜಾಗರಣ ವೇದಿಕೆ ಪ್ರಾಂತ ನಿಧಿ ಪ್ರಮುಖ ಮಹೇಶ್ ಬೈಲೂರು, ಜಿಲ್ಲಾ ಸಂಯೋಜಕ ಶಂಕರ್ ಕೋಟ ಜಿಲ್ಲಾ ಸಹಸಂಯೋಜಕರು ಉಮೇಶ್ ಸೂಡ ಮತ್ತು ರಾಜೇಶ್ ಉಚ್ಚಿಲ.ಉಡುಪಿ ತಾಲೂಕು ಸಂಯೋಜಕ ನಿಖಿಲ್ ಮಂಚಿ. ತಾಲೂಕು ಸಹಸಯೋಜಕರು ಪ್ರಶಾಂತ್ ನಿಟ್ಟೂರು ಸುದೀಪ್ ಕಡಿಯಾಳಿ ಉಪಸ್ಥಿತರಿರಲಿದ್ದರೆ. ಎಂದು ಸಹಸಂಯೋಜಕ್ ಉಮೇಶ್ ಶೆಟ್ಟಿ ಪಕ್ಕಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…