ಉಡುಪಿ : ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಉಡುಪಿ ತಾಲೂಕಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಆಗಸ್ಟ್ 14ರಂದು ಸಂಜೆ 7:00ಗೆ ಜೋಡುಕಟ್ಟೆಯಿಂದ ಆರಂಭಗೊಂಡು ಜಟಕ ಸ್ಟ್ಯಾಂಡ್ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ
ಉಡುಪಿಯ ದಂತ ವೈದ್ಯರು ಡಾಕ್ಟರ್ ವಿಜೇಂದ್ರ ವಸಂತ ಅಧ್ಯಕ್ಷತೆ ವಹಿಸಲಿದ್ದು. ಆರ್.ಎಸ್.ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ ಮಂಗಳೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಹಿಂದೂ ಜಾಗರಣ ವೇದಿಕೆ ಪ್ರಾಂತ ನಿಧಿ ಪ್ರಮುಖ ಮಹೇಶ್ ಬೈಲೂರು, ಜಿಲ್ಲಾ ಸಂಯೋಜಕ ಶಂಕರ್ ಕೋಟ ಜಿಲ್ಲಾ ಸಹಸಂಯೋಜಕರು ಉಮೇಶ್ ಸೂಡ ಮತ್ತು ರಾಜೇಶ್ ಉಚ್ಚಿಲ.ಉಡುಪಿ ತಾಲೂಕು ಸಂಯೋಜಕ ನಿಖಿಲ್ ಮಂಚಿ. ತಾಲೂಕು ಸಹಸಯೋಜಕರು ಪ್ರಶಾಂತ್ ನಿಟ್ಟೂರು ಸುದೀಪ್ ಕಡಿಯಾಳಿ ಉಪಸ್ಥಿತರಿರಲಿದ್ದರೆ. ಎಂದು ಸಹಸಂಯೋಜಕ್ ಉಮೇಶ್ ಶೆಟ್ಟಿ ಪಕ್ಕಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…