ಉಡುಪಿ : ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಉಡುಪಿ ತಾಲೂಕಿನ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಆಗಸ್ಟ್ 14ರಂದು ಸಂಜೆ 7:00ಗೆ ಜೋಡುಕಟ್ಟೆಯಿಂದ ಆರಂಭಗೊಂಡು ಜಟಕ ಸ್ಟ್ಯಾಂಡ್ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ
ಉಡುಪಿಯ ದಂತ ವೈದ್ಯರು ಡಾಕ್ಟರ್ ವಿಜೇಂದ್ರ ವಸಂತ ಅಧ್ಯಕ್ಷತೆ ವಹಿಸಲಿದ್ದು. ಆರ್.ಎಸ್.ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ ಮಂಗಳೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಹಿಂದೂ ಜಾಗರಣ ವೇದಿಕೆ ಪ್ರಾಂತ ನಿಧಿ ಪ್ರಮುಖ ಮಹೇಶ್ ಬೈಲೂರು, ಜಿಲ್ಲಾ ಸಂಯೋಜಕ ಶಂಕರ್ ಕೋಟ ಜಿಲ್ಲಾ ಸಹಸಂಯೋಜಕರು ಉಮೇಶ್ ಸೂಡ ಮತ್ತು ರಾಜೇಶ್ ಉಚ್ಚಿಲ.ಉಡುಪಿ ತಾಲೂಕು ಸಂಯೋಜಕ ನಿಖಿಲ್ ಮಂಚಿ. ತಾಲೂಕು ಸಹಸಯೋಜಕರು ಪ್ರಶಾಂತ್ ನಿಟ್ಟೂರು ಸುದೀಪ್ ಕಡಿಯಾಳಿ ಉಪಸ್ಥಿತರಿರಲಿದ್ದರೆ. ಎಂದು ಸಹಸಂಯೋಜಕ್ ಉಮೇಶ್ ಶೆಟ್ಟಿ ಪಕ್ಕಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…