ಉಡುಪಿ : ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…