Featured

ಉಡುಪಿ :ಅಗತ್ಯ ಬಿದ್ದರೆ ವಿದ್ಯುತ್ ದರ ಏರಿಕೆ ನಿಯಮ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ: ಸಚಿವ ಸುನಿಲ್ – Vishwanews24

ಅಗತ್ಯ ಬಿದ್ದರೆ ವಿದ್ಯುತ್ ದರ ಏರಿಕೆ ನಿಯಮ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ..

ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ..

ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ..

ಉಡುಪಿ : ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.

ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು : ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ – Vishwanews24

ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 minute ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago