ಉಡುಪಿ : ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…