Featured

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಬಿಜೆಪಿಯಿಂದ ನುಡಿನಮನ -Vishwanews24

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಬಿಜೆಪಿಯಿಂದ ನುಡಿನಮನ -Vishwanews24

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಫುಷ್ಪಾರ್ಚನೆ ಮಾಡುವ ಮೂಲಕ ಬಿಜೆಪಿ ಮುಖಂಡರು ತಮ್ಮ ಶೃದ್ದಾಂಜಲಿ ಸಲ್ಲಿಸಿದರು. ರಾಜಕೀಯ ಅಜಾತಶತ್ರು ಆಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರು ಎಲ್ಲ ಪಕ್ಷಗಳ ನಾಯಕರ ಜೊತೆ ಉತ್ತಮ ಭಾಂಧವ್ಯ ಹೊಂದಿದ್ದರು. ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಆಸ್ಕರ್ ಫರ್ನಾಂಡಿಸ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ರಘುಪತಿ ಭಟ್ ತಮ್ಮ ನುಡಿ ನಮನ ಸಲ್ಲಿಸಿದರು.

ನುಡಿನಮನದಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ನಾಯಕರು ಭಾಗಿ, ಮಹಿಳಾ ಮೋರ್ಚದ ಅಧ್ಯಕ್ಷ, ಸದಸ್ಯರು ಭಾಗಿಯಾಗಿದ್ದರು. ಈ ಹಿಂದೆ ಡಾ. ವಿಎಸ್ ಆಚಾರ್ಯ ಮೃತಪಟ್ಟಾಗ ಉಡುಪಿ ಕಾಂಗ್ರೆಸ್ ನುಡಿನಮನ ಸಲ್ಲಿಸಿದ್ದರು.

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago