ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಫುಷ್ಪಾರ್ಚನೆ ಮಾಡುವ ಮೂಲಕ ಬಿಜೆಪಿ ಮುಖಂಡರು ತಮ್ಮ ಶೃದ್ದಾಂಜಲಿ ಸಲ್ಲಿಸಿದರು. ರಾಜಕೀಯ ಅಜಾತಶತ್ರು ಆಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರು ಎಲ್ಲ ಪಕ್ಷಗಳ ನಾಯಕರ ಜೊತೆ ಉತ್ತಮ ಭಾಂಧವ್ಯ ಹೊಂದಿದ್ದರು. ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಆಸ್ಕರ್ ಫರ್ನಾಂಡಿಸ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ರಘುಪತಿ ಭಟ್ ತಮ್ಮ ನುಡಿ ನಮನ ಸಲ್ಲಿಸಿದರು.
ನುಡಿನಮನದಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ನಾಯಕರು ಭಾಗಿ, ಮಹಿಳಾ ಮೋರ್ಚದ ಅಧ್ಯಕ್ಷ, ಸದಸ್ಯರು ಭಾಗಿಯಾಗಿದ್ದರು. ಈ ಹಿಂದೆ ಡಾ. ವಿಎಸ್ ಆಚಾರ್ಯ ಮೃತಪಟ್ಟಾಗ ಉಡುಪಿ ಕಾಂಗ್ರೆಸ್ ನುಡಿನಮನ ಸಲ್ಲಿಸಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…