Featured

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಬಿಜೆಪಿಯಿಂದ ನುಡಿನಮನ -Vishwanews24

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಬಿಜೆಪಿಯಿಂದ ನುಡಿನಮನ -Vishwanews24

ಉಡುಪಿ : ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಫುಷ್ಪಾರ್ಚನೆ ಮಾಡುವ ಮೂಲಕ ಬಿಜೆಪಿ ಮುಖಂಡರು ತಮ್ಮ ಶೃದ್ದಾಂಜಲಿ ಸಲ್ಲಿಸಿದರು. ರಾಜಕೀಯ ಅಜಾತಶತ್ರು ಆಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರು ಎಲ್ಲ ಪಕ್ಷಗಳ ನಾಯಕರ ಜೊತೆ ಉತ್ತಮ ಭಾಂಧವ್ಯ ಹೊಂದಿದ್ದರು. ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಆಸ್ಕರ್ ಫರ್ನಾಂಡಿಸ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ರಘುಪತಿ ಭಟ್ ತಮ್ಮ ನುಡಿ ನಮನ ಸಲ್ಲಿಸಿದರು.

ನುಡಿನಮನದಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ನಾಯಕರು ಭಾಗಿ, ಮಹಿಳಾ ಮೋರ್ಚದ ಅಧ್ಯಕ್ಷ, ಸದಸ್ಯರು ಭಾಗಿಯಾಗಿದ್ದರು. ಈ ಹಿಂದೆ ಡಾ. ವಿಎಸ್ ಆಚಾರ್ಯ ಮೃತಪಟ್ಟಾಗ ಉಡುಪಿ ಕಾಂಗ್ರೆಸ್ ನುಡಿನಮನ ಸಲ್ಲಿಸಿದ್ದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago